ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ‘ಕೈಗಾರಿಕಾ ಭೇಟಿ’ ಕಾರ್ಯಕ್ರಮ ನಡೆಯಿತು.
ಬಿ.ಕಾಂ ಪದವಿ ಓದುತ್ತಿರುವ ವಿದ್ಯಾರ್ಥಿಗಳನ್ನು ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಉತ್ಪಾದನಾ ಘಟಕಕ್ಕೆ ಕರೆದೊಯ್ದು ಮಾಹಿತಿ ನೀಡಲಾಯಿತು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಅನನ್ಯಾ ವಿ. ವಿದ್ಯಾರ್ಥಿಗಳನ್ನು ಕ್ಯಾಂಪ್ಕೋ ಘಟಕಕ್ಕೆ ಕರೆದೊಯ್ದು ಪ್ರಾತ್ಯಕ್ಷಿಕೆ ದೊರಕುವಲ್ಲಿ ಸಹಕರಿಸಿದರು.
ವಿದ್ಯಾರ್ಥಿಗಳಾದ ಅನ್ಮಯ್ ಭಟ್, ಶಶಾಂಕ್ ಭಟ್, ಲೇಖಾ, ಚೈತನ್ಯ ಸಿ, ರಾಹುಲ್ ವಿ.ಎಂ, ಅನನ್ಯಲಕ್ಷ್ಮಿ, ಮಹಿಮಾ ಮಂಜುನಾಥ ಹೆಗಡೆ, ಮೇಘನಾ ಕೆ.ಸಿ, ಶ್ರೀ ಹರ್ಷಾ, ಶ್ರೀಜಾ ಎ, ಶ್ರೀರಾಮ ಎಂ, ಸಿಂಚನಾ ಎಂ, ಸ್ವರ್ಣಾ ಶೆಣೈ ವೈ, ಸ್ವಾತಿ ಉಪಾಧ್ಯ ವಿ ಹಾಗೂ ತೇಜಸ್ವಿನಿ ಭಾಗಿಯಾದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
