1961 ರಲ್ಲಿ ಕ್ವೀನ್ ಎಲಿಜಬೆತ್ II ಬೆಂಗಳೂರಿಗೆ ಭೇಟಿ ನೀಡಿದ ದಿನದ್ದು ಎಂದು ಹೇಳಲಾಗುತ್ತಿರುವ ಅಪರೂಪದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಾ ಇದೆ.
ಆ ದಿನ ಅವರನ್ನು ರಾಜ್ಯಪಾಲರು ಹಾಗೂ ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು ಸ್ವಾಗತಿಸಿದ್ದರು.
ಅವರು ಆ ದಿನ ಬೆಂಗಳೂರಿನ ಲಾಲ್ಬಾಗ್ ಸಸ್ಯೋದ್ಯಾನಕ್ಕೆ ಭೇಟಿ ನೀಡಿ ಗಿಡಗಳನ್ನು ನೆಟ್ಟು ಅದಕ್ಕೆ ನೀರು ಹಾಕಿದರು. ಆಮೇಲೆ ಬೆಂಗಳೂರು ನಗರದ ಎಂ.ಜಿ ರಸ್ತೆಯಲ್ಲಿ ರೋಡ್ ಷೋ ನಡೆಸಿದರು.
ಮಹಿಳೆಯೊಬ್ಬರು ರಾಣಿಗೆ ಪ್ರೀತಿಯಿಂದ ಹಣ್ಣೊಂದನ್ನು ನೀಡುವ ದೃಶ್ಯವನ್ನೂ ಕಾಣಬಹುದು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

