ಕೆಂಜಾರು ಪೊರ್ಕೋಡಿ, ದಕ್ಷಿಣ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ವಿನಂತಿರವರು ಆಯ್ಕೆಯಾಗಿದ್ದಾರೆ.
ಶಾಲಾ ಸಭಾಂಗಣದಲ್ಲಿ ಸೆಪ್ಟೆಂಬರ್ 12, 2022ರಂದು ಸೋಮವಾರ ನಡೆದ ನೂತನ ಎಸ್.ಡಿ.ಎಂ.ಸಿ. ರಚನೆಯಲ್ಲಿ ಒಟ್ಟು 58 ಪೋಷಕರು ಆಗಮಿಸಿದ್ದರು.
ಈ ಸಭೆಯಲ್ಲಿ ಒಬಿಸಿ ಮೋರ್ಚಾ ಮೂಲ್ಕಿ ಮೂಡಬಿದ್ರೆಯ ಅಧ್ಯಕ್ಷರು ರಾಜೇಶ್ ಅಮೀನ್, ಮಾಜಿ ಎಸ್. ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀಮತಿ ಗುಲಾಬಿ , ಉಪಾಧ್ಯಕ್ಷರಾದ ಶ್ರೀಮತಿ ರೇಖಾ, ಮುಖ್ಯ ಶಿಕ್ಷಕರಾದ ಶ್ರೀಮತಿ ಜಾಯ್ಸ್ ಪಿ.ಡಿಸೋಜ, ಸಹ ಶಿಕ್ಷಕರು, ಪೋಷಕರು ಪಾಲ್ಗೊಂಡಿದ್ದರು.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
