ನಿನ್ನೆಯ ಪೂಂಚ್ ಜಿಲ್ಲೆಯ ಅಫಘಾತದ ಕರಾಳ ನೆನಪು ಮಾಸುವ ಮುನ್ನವೇ ಇಂದು ಮುಂಜಾನೆ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಅಫಘಾತ ಸಂಭವಿಸಿದೆ.
ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಭಿಂಬರ್ ಗಲಿ ಬಳಿ ಹಲವಾರು ಪ್ರಯಾಣಿಕರಿದ್ದ ಬಸ್ ಆಳವಾದ ಕಂದಕಕ್ಕೆ ಬಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಈ ಅಫಘಾತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಈ ವಿಚಾರವನ್ನು ಮಂಜಕೋಟೆ ತಹಸೀಲ್ದಾರ್ ಜಾವೇದ್ ಚೌಧರಿಯವರು ಖಚಿತಪಡಿಸಿದ್ದಾರೆ. ರಾಜೌರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ಪ್ರಾಣಹಾನಿಯಿಂದ ತಲ್ಲಣಗೊಂಡಿದೆ.
ಈ ದುಃಖದ ಸಮಯದಲ್ಲಿ, ನಾವೆಲ್ಲರೂ ದುಃಖಿತ ಕುಟುಂಬಗಳೊಂದಿಗೆ ಇದ್ದೇವೆ. . ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಜಿಲ್ಲಾಡಳಿತ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪರಿಹಾರ ಕಾರ್ಯ ಭರದಿಂದ ನಡೆಯುತ್ತಿದೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ


