ಕರ್ನಾಟಕ, ಕೇರಳ ಉಭಯ ರಾಜ್ಯಗಳ ಪುರಸ್ಕೃತ, ಖ್ಯಾತ ಯಕ್ಷಗಾನ ಕಲಾವಿದ ಮಧೂರು ಶ್ರೀ ಗಣಪತಿ ರಾವ್ ಅವರ 10ನೇ ವರ್ಷದ ಪುಣ್ಯಸ್ಮರಣೆಯ ಕಾರ್ಯಕ್ರಮವನ್ನು ದಿನಾಂಕ 17.09.2022ರ ಶನಿವಾರ ಮಂಗಳೂರು ಉರ್ವಸ್ಟೋರ್ ನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಸಲಾಗುವುದು.
ಆ ಪ್ರಯುಕ್ತ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ವಿದುರಾತಿಥ್ಯ, ಧುರವೀಳ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿರುವುದು.
ಈ ಕಾರ್ಯಕ್ರಮಕ್ಕೆ ಶ್ರೀ ಮಧೂರು ಗಣಪತಿ ರಾವ್ ಅವರ ಮಕ್ಕಳು ಮತ್ತು ಬಂಧುಮಿತ್ರರು ಯಕ್ಷಕಲಾಭಾಮಾನಿಗಳೆಲ್ಲರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ.
ಕಾರ್ಯಕ್ರಮದ ವಿವರಗಳಿಗೆ ಕರಪತ್ರವನ್ನು ನೋಡಿ.


- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
