ಕರ್ನಾಟಕ, ಕೇರಳ ಉಭಯ ರಾಜ್ಯಗಳ ಪುರಸ್ಕೃತ, ಖ್ಯಾತ ಯಕ್ಷಗಾನ ಕಲಾವಿದ ಮಧೂರು ಶ್ರೀ ಗಣಪತಿ ರಾವ್ ಅವರ 10ನೇ ವರ್ಷದ ಪುಣ್ಯಸ್ಮರಣೆಯ ಕಾರ್ಯಕ್ರಮವನ್ನು ದಿನಾಂಕ 17.09.2022ರ ಶನಿವಾರ ಮಂಗಳೂರು ಉರ್ವಸ್ಟೋರ್ ನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಸಲಾಗುವುದು.
ಆ ಪ್ರಯುಕ್ತ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ವಿದುರಾತಿಥ್ಯ, ಧುರವೀಳ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿರುವುದು.
ಈ ಕಾರ್ಯಕ್ರಮಕ್ಕೆ ಶ್ರೀ ಮಧೂರು ಗಣಪತಿ ರಾವ್ ಅವರ ಮಕ್ಕಳು ಮತ್ತು ಬಂಧುಮಿತ್ರರು ಯಕ್ಷಕಲಾಭಾಮಾನಿಗಳೆಲ್ಲರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ.
ಕಾರ್ಯಕ್ರಮದ ವಿವರಗಳಿಗೆ ಕರಪತ್ರವನ್ನು ನೋಡಿ.


- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

