2.5 ಕೋಟಿ ರೂಪಾಯಿಗಳ 5 ಕೆಜಿ ಚಿನ್ನ ಕಳ್ಳಸಾಸಾಗಾಣಿಕೆ ಮಾಡಲು ಸಹಾಯ ಮಾಡಿದ ಇಂಡಿಗೋ ಏರ್ಲೈನ್ಸ್ನ ಇಬ್ಬರು ಸಿಬ್ಬಂದಿಗಳಾದ ಹಿರಿಯ ಕಾರ್ಯನಿರ್ವಾಹಕ ಸಾಜಿದ್ ರೆಹಮಾನ್ ಮತ್ತು ಗ್ರಾಹಕ ಸೇವಾ ಏಜೆಂಟ್ ಮೊಹಮ್ಮದ್ ಸಾಮಿಲ್ ಎಂಬ ಇಬ್ಬರು ದೇಶದ್ರೋಹಿಗಳನ್ನು ಬಂಧಿಸಲಾಗಿದೆ.
ಕೇರಳದಲ್ಲಿ ಇಂಡಿಗೋ ಏರ್ಲೈನ್ಸ್ನ ಇಬ್ಬರು ಸಿಬ್ಬಂದಿಗಳಾದ ಹಿರಿಯ ಕಾರ್ಯನಿರ್ವಾಹಕ ಸಾಜಿದ್ ರೆಹಮಾನ್ ಮತ್ತು ಗ್ರಾಹಕ ಸೇವಾ ಏಜೆಂಟ್ ಮೊಹಮ್ಮದ್ ಸಾಮಿಲ್ ಅವರು ಕರಿಪುರ ವಿಮಾನ ನಿಲ್ದಾಣದಲ್ಲಿ 2.5 ಕೋಟಿ ರೂಪಾಯಿ ಮೌಲ್ಯದ 4.9 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ವಿದೇಶದಿಂದ ಬಂದ ಪ್ರಯಾಣಿಕರಿಗೆ ಸಹಾಯ ಮಾಡಿದರು.
ಈ ಇಬ್ಬರನ್ನೂ ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ