ಸಂಗಮ ಕ್ಷೇತ್ರ ಉಪ್ಪಿನಂಗಡಿಯಲ್ಲಿ ಯಕ್ಷಸಂಗಮ ಉಪ್ಪಿನಂಗಡಿ ಹಾಗೂ ವಾಟ್ಸಾಪ್ ಬಳಗದ ವತಿಯಿಂದ ಅಮೋಘ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಯಕ್ಷ ಪಂಚಮ 2022, 5 ನೇ ವರ್ಷದ ಯಕ್ಷೋತ್ಸವ ಪ್ರಯುಕ್ತ ಪರಿಣಯತ್ರಯ (ಅಸಿಕ ಪರಿಣಯ, ಉಷಾ ಪರಿಣಯ, ಸ್ವಯಂಪ್ರಭಾ ಪರಿಣಯ), ದುಂದುಭಿ ಎಂಬ ಪ್ರಸಂಗಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಇಂದು, ಸೆಪ್ಟೆಂಬರ್ 17 ರ ಶನಿವಾರದಂದು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಳದ ವಠಾರದಲ್ಲಿ, ಸಂಜೆ 5.30 ರಿಂದ ಮರುದಿನ ಮುಂಜಾನೆಯವರೆಗೆ ಶ್ರೀ ಮಹಾಲಿಂಗೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿ, ಪುತ್ತೂರು ಹಾಗೂ ಕರಾವಳಿಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಪರಿಣಯತ್ರಯ ಹಾಗೂ ದುಂದುಭಿ ಎಂಬ ಪ್ರದರ್ಶನ ನಡೆಯಲಿರುವುದು.
ಕಾರ್ಯಕ್ರಮದ ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ. ಇಡೀ ಕಾರ್ಯಕ್ರಮದ ಲೈವ್ ಪ್ರದರ್ಶನ ನಡೆಯಲಿರುವುದು.


- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ

