ಪುತ್ತೂರಿನ ಮುಳಿಯ ಕೇಶವ ಭಟ್ ಅಂಡ್ ಸನ್ಸ್ ಜ್ಯುವೆಲ್ಲರ್ಸ್ ಸದಾ ಒಂದಲ್ಲ ಒಂದು ವಿನೂತನ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಲ್ಲಿ ಎತ್ತಿದ ಕೈ. ಮುಳಿಯದಲ್ಲಿ ಈ ಬಾರಿಯೂ ಅಂತಹುದೇ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಿನಾಂಕ 20.09.2022ನೇ ಮಂಗಳವಾರದಂದು ಮುಳಿಯ ಸಂಸ್ಥೆಯು “ಕೃಷಿಕೋದ್ಯಮ” ಎಂಬ ಕೃಷಿಸಂಬಂಧವಾದ ಸಂವಾದ ಕಾರ್ಯಕ್ರಮ ಮುಳಿಯ ನೇತೃತ್ವದಲ್ಲಿ, ಸುದ್ದಿ ಪತ್ರಿಕೆಯ ಸಹಭಾಗಿತ್ವದಲ್ಲಿ ನಡೆಯಲಿದೆ.
ಆ ದಿನ ಬೆಳಿಗ್ಗೆ 9.30ಕ್ಕೆ ಆರಂಭವಾಗಲಿರುವ ಕಾರ್ಯಕ್ರಮ ಮಧ್ಯಾಹ್ನ 2 ಘಂಟೆಯವರೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ಪರಿಣಿತರು ಭಾಗವಹಿಸಲಿದ್ದಾರೆ.
ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಚಿಸುವವರು ತಮ್ಮ ಹೆಸರನ್ನು ನೊಂದಾಯಿಸಬೇಕೆಂದು ಮುಳಿಯದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮದ ಕರಪತ್ರವನ್ನು ನೋಡಿ.

- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
