ಪುತ್ತೂರಿನ ಮುಳಿಯ ಕೇಶವ ಭಟ್ ಅಂಡ್ ಸನ್ಸ್ ಜ್ಯುವೆಲ್ಲರ್ಸ್ ಸದಾ ಒಂದಲ್ಲ ಒಂದು ವಿನೂತನ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಲ್ಲಿ ಎತ್ತಿದ ಕೈ. ಮುಳಿಯದಲ್ಲಿ ಈ ಬಾರಿಯೂ ಅಂತಹುದೇ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಿನಾಂಕ 20.09.2022ನೇ ಮಂಗಳವಾರದಂದು ಮುಳಿಯ ಸಂಸ್ಥೆಯು “ಕೃಷಿಕೋದ್ಯಮ” ಎಂಬ ಕೃಷಿಸಂಬಂಧವಾದ ಸಂವಾದ ಕಾರ್ಯಕ್ರಮ ಮುಳಿಯ ನೇತೃತ್ವದಲ್ಲಿ, ಸುದ್ದಿ ಪತ್ರಿಕೆಯ ಸಹಭಾಗಿತ್ವದಲ್ಲಿ ನಡೆಯಲಿದೆ.
ಆ ದಿನ ಬೆಳಿಗ್ಗೆ 9.30ಕ್ಕೆ ಆರಂಭವಾಗಲಿರುವ ಕಾರ್ಯಕ್ರಮ ಮಧ್ಯಾಹ್ನ 2 ಘಂಟೆಯವರೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ಪರಿಣಿತರು ಭಾಗವಹಿಸಲಿದ್ದಾರೆ.
ಈ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಚಿಸುವವರು ತಮ್ಮ ಹೆಸರನ್ನು ನೊಂದಾಯಿಸಬೇಕೆಂದು ಮುಳಿಯದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮದ ಕರಪತ್ರವನ್ನು ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

