ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ – ಪಂಜಾಬ್ ಲೋಕ ಕಾಂಗ್ರೆಸ್ ಬಿಜೆಪಿ ಪಕ್ಷದೊಂದಿಗೆ ವಿಲೀನ ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ
ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಅವರನ್ನು ವಿದ್ಯುಕ್ತವಾಗಿ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಅಮರಿಂದರ್ ಸಿಂಗ್ ಸ್ಥಾಪಿಸಿದ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸಲಾಯಿತು.
ಪಂಜಾಬ್ ಗಡಿ ರಾಜ್ಯವಾಗಿದ್ದು, ಪಾಕಿಸ್ತಾನದೊಂದಿಗಿನ ನಮ್ಮ ಸಂಬಂಧಗಳು ಹದಗೆಡುತ್ತಿರುವುದನ್ನು ನಾನು ನೋಡಿದ್ದೇನೆ… ಪಂಜಾಬ್ನಲ್ಲಿ ಸಂಪೂರ್ಣ ಅವ್ಯವಸ್ಥೆಯನ್ನು ಸೃಷ್ಟಿಸಲು ಡ್ರೋನ್ಗಳು ಈಗ ನಮ್ಮ ಭೂಪ್ರದೇಶಕ್ಕೆ ಬರುತ್ತಿವೆ. ಚೀನಾ ಕೂಡ ನಮ್ಮಿಂದ ದೂರವಿಲ್ಲ. ನಮ್ಮ ರಾಜ್ಯ ಮತ್ತು ದೇಶವನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದು ದೆಹಲಿಯಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

