ಉಡುಪಿ: ಇನ್ನಂಜೆ ಸಮೀಪದ ಬಲಟ್ಟಮನೆ ದಿ. ಗುಂಡು ಶೆಟ್ಟರ ಧರ್ಮಪತ್ನಿ ಶ್ರೀಮತಿ ಕಲ್ಯಾಣಿ ಶೆಟ್ಟಿ(88) ದಿನಾಂಕ 19-09-22 ರಂದು ಹೃದಯಾಘಾತದಿಂದ ನಿಧನ ಹೊಂದಿದರು.
ಧಾರ್ಮಿಕ ಮನೋಭಾವದ, ಸದ್ಗುಣ ಸಂಪನ್ನರಾಗಿದ್ದ ಇವರು ಮಾಜಿ ಲಯನ್ ಗವರ್ನರ್, ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಶ್ರೀ ವಿ.ಜಿ.ಶೆಟ್ಟಿ ಸೇರಿದಂತೆ ಏಳು ಜನ ಪುತ್ರರು ಮೂವರು ಪುತ್ರಿಯರು ಅಪಾರ ಬಂಧುಗಳನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗ0ಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
- ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ
- ಖ್ಯಾತ ಯಕ್ಷಗಾನ ವೇಷಧಾರಿ ಕುಂಬಳೆ ಶ್ರೀಧರ ರಾವ್ ಇನ್ನಿಲ್ಲ – ಕುಂಬಳೆ ಶ್ರೀಧರ ರಾಯರ ಕಲಾಜೀವನದ ಮೇಲೊಂದು ಇಣುಕು ನೋಟ
- ಖ್ಯಾತ ಯಕ್ಷಗಾನ ಪ್ರಸಾದನ ತಜ್ಞ, ವೇಷಭೂಷಣಗಳ ನಿರ್ಮಾಪಕ ನಿಧನ
- ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ
- ಶ್ರೀಮತಿ ಪರಿಣಯ, ಇಂದ್ರಕೀಲಕ, ಉತ್ತರ ಗೋಗ್ರಹಣ, ಶರಸೇತು ಬಂಧನ – ಕಟೀಲಿನಲ್ಲಿ ನಾಲ್ಕು ದಿನಗಳಲ್ಲಿ ನಾಲ್ಕು ಯಕ್ಷಗಾನ ಪ್ರದರ್ಶನಗಳು