ಕೇರಳ ರಾಜ್ಯದಲ್ಲಿ ಬೀದಿನಾಯಿ ಕಚ್ಚಿದ ಘಟನೆಗಳ ಮಧ್ಯೆ, ಕೋಝಿಕ್ಕೋಡ್ನ ಮುಕ್ಕಂ ಪುರಸಭೆಯು ನಗರದಲ್ಲಿ ಬೀದಿ ನಾಯಿಗಳಿಗೆ ಆಂಟಿ ರೇಬಿಸ್ ಲಸಿಕೆಗಳನ್ನು ನೀಡಲಾಗುತ್ತಿದೆ.
ಕೇರಳದಲ್ಲಿ ಈ ವರ್ಷ ಇದುವರೆಗೆ 21 ರೇಬಿಸ್ ಸಾವುಗಳು ಮತ್ತು 1.96 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ.
ಗಂಭೀರ ಸಾರ್ವಜನಿಕ ಸಮಸ್ಯೆಯ ಕುರಿತು ನ್ಯಾಯಮೂರ್ತಿ ಎಸ್ ಸಿರಿ ಜಗನ್ ಸಮಿತಿಯ ವರದಿ ಈ ಅಂಕಿಅಂಶಗಳನ್ನು ಹೇಳುತ್ತದೆ.
ಈ ಸಮಿತಿಯು ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

