ತಾಳಮದ್ದಲೆಯ ಪೋಷಕರಿಗೆ ಗೌರವಾರ್ಪಣೆ
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರುಗಿದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಪ್ರಧಾನ ಪೋಷಕರಾದ ಮೂಲತಃ ನಾಳದವರಾಗಿದ್ದು ಮಂಗಳೂರಿನ ಸೈಂಟ್ ಆನ್ಸ ಶಿಕ್ಷಕ ಶಿಕ್ಷಣ ವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದ ಮತ್ತು ಯಕ್ಷಗಾನ
ವೇಷಧಾರಿಯೂ ಆಗಿರುವ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುರೇಶ್ ಕುಮಾರ್ ತುಂಬೆ ಜಾಲ್ ಮತ್ತು ಶ್ರೀಮತಿ ಶೋಭಾ ಶೆಟ್ಟಿ ಇವರನ್ನು ಸಪ್ತಾಹದ ಸಮಾರೋಪದಲ್ಲಿ ಸಂಯೋಜಕರ ಪರವಾಗಿ ಗೌರವಿಸಲಾಯಿತು.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
