ತಾಳಮದ್ದಲೆಯ ಪೋಷಕರಿಗೆ ಗೌರವಾರ್ಪಣೆ
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರುಗಿದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಪ್ರಧಾನ ಪೋಷಕರಾದ ಮೂಲತಃ ನಾಳದವರಾಗಿದ್ದು ಮಂಗಳೂರಿನ ಸೈಂಟ್ ಆನ್ಸ ಶಿಕ್ಷಕ ಶಿಕ್ಷಣ ವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದ ಮತ್ತು ಯಕ್ಷಗಾನ
ವೇಷಧಾರಿಯೂ ಆಗಿರುವ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುರೇಶ್ ಕುಮಾರ್ ತುಂಬೆ ಜಾಲ್ ಮತ್ತು ಶ್ರೀಮತಿ ಶೋಭಾ ಶೆಟ್ಟಿ ಇವರನ್ನು ಸಪ್ತಾಹದ ಸಮಾರೋಪದಲ್ಲಿ ಸಂಯೋಜಕರ ಪರವಾಗಿ ಗೌರವಿಸಲಾಯಿತು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
