ಯಾವುದೇ ವಿಷಯವಿರಲಿ, ಅತಿಯಾದ ಆತ್ಮವಿಶ್ವಾಸ ಅಪಾಯಕ್ಕೆ ಆಹ್ವಾನ ಎಂಬುದರಲ್ಲಿ ಎರಡು ಮಾತಿಲ್ಲ. ಇಲ್ಲೊಬ್ಬ ಹಾವು ಹಿಡಿಯುವಾತ ಅತಿಯಾದ ಆತ್ಮವಿಶ್ವಾಸದಿಂದ ಹಾವನ್ನು ಹಿಡಿದು ಅದಕ್ಕೆ ಚುಂಬಿಸಲು ಯತ್ನಿಸುತ್ತಾನೆ.
“ನಾಗರಹಾವಿನೊಂದಿಗೆ ಸರಸ – ಎಚ್ಚರ ತಪ್ಪಿದರೆ ಮಸಣಕ್ಕೆ ದಾರಿ ” ಎಂಬ ಮಾತು ಇಲ್ಲಿ ನಿಜವಾಯಿತೋ ಗೊತ್ತಿಲ್ಲ.
ನಾಗರ ಹಾವು ಮುತ್ತು ಕೊಟ್ಟ ಕೂಡಲೇ ಹಾವು ಜೋರಾಗಿ ಆತನನ್ನು ಕಚ್ಚುತ್ತದೆ. ಆಮೇಲೆ ಏನಾಯಿತು ಎಂಬ ಬಗ್ಗೆ ಮಾಹಿತಿಯಿಲ್ಲ.
ಆದರೆ ಇದು ಭಾರತದಲ್ಲಿಯೇ ನಡೆದ ಘಟನೆ ಎಂಬುದಂತೂ ನಿಜ. ಈಗ ಈ ವೀಡಿಯೋ ಎಲ್ಲೆಡೆಯೂ ವೈರಲ್ ಆಗುತ್ತಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

