ಯಾವುದೇ ವಿಷಯವಿರಲಿ, ಅತಿಯಾದ ಆತ್ಮವಿಶ್ವಾಸ ಅಪಾಯಕ್ಕೆ ಆಹ್ವಾನ ಎಂಬುದರಲ್ಲಿ ಎರಡು ಮಾತಿಲ್ಲ. ಇಲ್ಲೊಬ್ಬ ಹಾವು ಹಿಡಿಯುವಾತ ಅತಿಯಾದ ಆತ್ಮವಿಶ್ವಾಸದಿಂದ ಹಾವನ್ನು ಹಿಡಿದು ಅದಕ್ಕೆ ಚುಂಬಿಸಲು ಯತ್ನಿಸುತ್ತಾನೆ.
“ನಾಗರಹಾವಿನೊಂದಿಗೆ ಸರಸ – ಎಚ್ಚರ ತಪ್ಪಿದರೆ ಮಸಣಕ್ಕೆ ದಾರಿ ” ಎಂಬ ಮಾತು ಇಲ್ಲಿ ನಿಜವಾಯಿತೋ ಗೊತ್ತಿಲ್ಲ.
ನಾಗರ ಹಾವು ಮುತ್ತು ಕೊಟ್ಟ ಕೂಡಲೇ ಹಾವು ಜೋರಾಗಿ ಆತನನ್ನು ಕಚ್ಚುತ್ತದೆ. ಆಮೇಲೆ ಏನಾಯಿತು ಎಂಬ ಬಗ್ಗೆ ಮಾಹಿತಿಯಿಲ್ಲ.
ಆದರೆ ಇದು ಭಾರತದಲ್ಲಿಯೇ ನಡೆದ ಘಟನೆ ಎಂಬುದಂತೂ ನಿಜ. ಈಗ ಈ ವೀಡಿಯೋ ಎಲ್ಲೆಡೆಯೂ ವೈರಲ್ ಆಗುತ್ತಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

