ಕೇರಳದ ಕಣ್ಣೂರಿನ ಚಾಲ ದಲ್ಲಿ ಹಾಲಿನ ಗಾಡಿಯಿಂದ 10 ಅಂಗಡಿಗಳು ಧ್ವಂಸವಾಗಿವೆ. ಮುಂಜಾನೆ ಆಗಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ಚಾಲ ಮಾರುಕಟ್ಟೆಯಲ್ಲಿ ಹಾಲಿನ ಲಾರಿಯು ಸುಮಾರು 10 ಅಂಗಡಿಗಳನ್ನು ಧ್ವಂಸಗೊಳಿಸಿದೆ. ನಾಲ್ಕು ವಿದ್ಯುತ್ ಕಂಬಗಳೂ ನೆಲಕ್ಕುರುಳಿವೆ.
ಕಣ್ಣೂರಿನಲ್ಲಿ ಹಾಲಿನ ವ್ಯಾನ್ ಹತ್ತು ಅಂಗಡಿಗಳನ್ನು ಧ್ವಂಸಗೊಳಿಸಿದೆ, ಚಾಲಕ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ.
ಕಣ್ಣೂರಿನ ಕೂತುಪರಂಬು ರಸ್ತೆಯಲ್ಲಿರುವ ಚಾಲಾ ಮಾರುಕಟ್ಟೆಯಲ್ಲಿ ಸೋಮವಾರ ಬೆಳಗಿನ ಜಾವ 1 ಗಂಟೆಗೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಕೂಡಲೇ ಅಕ್ಕಪಕ್ಕದ ಸ್ಥಳೀಯರು ಲೈನ್ಮ್ಯಾನ್ಗೆ ಮಾಹಿತಿ ನೀಡಿದ್ದಾರೆ. ಮುಂಜಾನೆ ಹೊತ್ತಿನಲ್ಲಿ ಈ ಅವಘಡ ಸಂಭವಿಸಿದ್ದರಿಂದ ಮಾರುಕಟ್ಟೆಯಲ್ಲಿ ಜನ ಇನ್ನೂ ಬಾರದೇ ಇದ್ದುದರಿಂದ ಭಾರೀ ಅನಾಹುತ ತಪ್ಪಿತು.
ಚಾಲಕ ನಿದ್ರೆಗೆ ಜಾರಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ