ಕೇರಳದ ಕಣ್ಣೂರಿನ ಚಾಲ ದಲ್ಲಿ ಹಾಲಿನ ಗಾಡಿಯಿಂದ 10 ಅಂಗಡಿಗಳು ಧ್ವಂಸವಾಗಿವೆ. ಮುಂಜಾನೆ ಆಗಿದ್ದರಿಂದ ಭಾರೀ ಅನಾಹುತ ತಪ್ಪಿದೆ.
ಚಾಲ ಮಾರುಕಟ್ಟೆಯಲ್ಲಿ ಹಾಲಿನ ಲಾರಿಯು ಸುಮಾರು 10 ಅಂಗಡಿಗಳನ್ನು ಧ್ವಂಸಗೊಳಿಸಿದೆ. ನಾಲ್ಕು ವಿದ್ಯುತ್ ಕಂಬಗಳೂ ನೆಲಕ್ಕುರುಳಿವೆ.
ಕಣ್ಣೂರಿನಲ್ಲಿ ಹಾಲಿನ ವ್ಯಾನ್ ಹತ್ತು ಅಂಗಡಿಗಳನ್ನು ಧ್ವಂಸಗೊಳಿಸಿದೆ, ಚಾಲಕ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ.
ಕಣ್ಣೂರಿನ ಕೂತುಪರಂಬು ರಸ್ತೆಯಲ್ಲಿರುವ ಚಾಲಾ ಮಾರುಕಟ್ಟೆಯಲ್ಲಿ ಸೋಮವಾರ ಬೆಳಗಿನ ಜಾವ 1 ಗಂಟೆಗೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಕೂಡಲೇ ಅಕ್ಕಪಕ್ಕದ ಸ್ಥಳೀಯರು ಲೈನ್ಮ್ಯಾನ್ಗೆ ಮಾಹಿತಿ ನೀಡಿದ್ದಾರೆ. ಮುಂಜಾನೆ ಹೊತ್ತಿನಲ್ಲಿ ಈ ಅವಘಡ ಸಂಭವಿಸಿದ್ದರಿಂದ ಮಾರುಕಟ್ಟೆಯಲ್ಲಿ ಜನ ಇನ್ನೂ ಬಾರದೇ ಇದ್ದುದರಿಂದ ಭಾರೀ ಅನಾಹುತ ತಪ್ಪಿತು.
ಚಾಲಕ ನಿದ್ರೆಗೆ ಜಾರಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

