Monday, May 20, 2024
Homeಯಕ್ಷಗಾನ'ತರಣಿಸೇನ ಕಾಳಗ' ಯಕ್ಷಗಾನ ತಾಳಮದ್ದಳೆ

‘ತರಣಿಸೇನ ಕಾಳಗ’ ಯಕ್ಷಗಾನ ತಾಳಮದ್ದಳೆ

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ರಾಮನಗರ ಉಪ್ಪಿನಂಗಡಿ, 28ನೇ ವರ್ಷದ ಶ್ರೀ ಶಾರದೋತ್ಸವ ಪ್ರಯುಕ್ತ ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ದಿನಾಂಕ 4.10.2022ನೇ ಮಂಗಳವಾರ ಮಧ್ಯಾಹ್ನ ಗಂಟೆ 1:30 ರಿಂದ  4 ಗಂಟೆ ವರೆಗೆ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಸದಸ್ಯರಿಂದ ‘ತರಣಿಸೇನ ಕಾಳಗ’ ತಾಳಮದ್ದಳೆ ನಡೆಯಲಿದೆ.

ಭಾಗವತರು: ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ

ಹಿಮ್ಮೇಳ: ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ

ಅರ್ಥಧಾರಿಗಳು: ಗುಡ್ಡಪ್ಪ ಬಲ್ಯ, ತಿಲಕಾಕ್ಷ, ವಿಜಯಕುಮಾರ್ ಕೊಯ್ಯುರ್, ಹರೀಶ್ ಆಚಾರ್ಯ ಉಪ್ಪಿನಂಗಡಿ, ಪುಷ್ಪಲತಾ ಎಂ, ದಿವಾಕರ ಆಚಾರ್ಯ ನೇರೆಂಕಿ , ಸಂಜೀವ ಪಾರೇಂಕಿ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ.

ಕಲಾಭಿಮಾನಿಗಳಿಗೆ ಹಾರ್ದಿಕ ಸ್ವಾಗತವನ್ನು ಸಂಘಟಕರು ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments