ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ ಇಂದು ನೆರವೇರಿತು.
ಶಾಸ್ತ್ರೀಯ ಸಂಗೀತ ಶಿಕ್ಷಕರಾದ ಶ್ರೀಮತಿ ಜಯಭಾರತಿ ವಿಷ್ಣು ಪ್ರಕಾಶ್, ಕಾವುಮಠ ಇವರು ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಸಂಗೀತ ಶಿಕ್ಷಣ ತರಗತಿಗೆ ಚಾಲನೆ ನೀಡಿದರು.
ಪ್ರತಿಷ್ಠಾನದ ಮುಖ್ಯಸ್ಥರಾದ ಭಾಗವತ ಸಿರಿಬಾಗಿಲು ಶ್ರೀ ರಾಮಕೃಷ್ಣ ಮಯ್ಯ ಮತ್ತು ಪ್ರತಿಷ್ಠಾನದ ಸದಸ್ಯರಾದ ಶ್ರೀ ಎದುರ್ಕಳ ಸದಾಶಿವ ಭಟ್, ಶ್ರೀಮತಿ ಸುಮಿತ್ರಾ ಆರ್. ಮಯ್ಯ, ಶ್ರೀಮತಿ ರಾಧಾಲಕ್ಷ್ಮಿ ಲಕ್ಷ್ಮೀನಾರಾಯಣ ಕಾವುಮಠ ಉಪಸ್ಥಿತರಿದ್ದರು.
- ಪಾತಾಳ ಅಂಬಾಪ್ರಸಾದರಿಗೆ 60ರ ಅಭಿನಂದನೆ ಮತ್ತು ತಾಳಮದ್ದಳೆ
- ಗುರುರಾಜ ಮಾರ್ಪಳ್ಳಿಯವರಿಗೆ ಯಕ್ಷವಿದ್ವಾಂಸ ಪ್ರಶಸ್ತಿ
- ‘ದ್ಯೂತ ಪ್ರಕರಣ’ – ಯಕ್ಷಗಾನ ತಾಳಮದ್ದಳೆ ಪ್ರದರ್ಶನವು
- ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ರಥೋತ್ಸವ – “ಸುದರ್ಶನ ಗರ್ವಭಂಗ” ಮತ್ತು ಗದಾಯುದ್ಧ, ಚಂದ್ರಾವಳಿ ವಿಲಾಸ” ಯಕ್ಷಗಾನ ಪ್ರದರ್ಶನ
- ಪತಿಯನ್ನು ಕಟ್ಟಿಹಾಕಿ, ಸಿಗರೇಟ್ನಿಂದ ಆತನ ಖಾಸಗಿ ಅಂಗಗಳನ್ನು ಸುಟ್ಟು, ಜನನಾಂಗಗಳನ್ನು ಕತ್ತರಿಸಲು ಪ್ರಯತ್ನಿಸಿದ ಹೆಂಡತಿಯ ಬಂಧನ