ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ ಇಂದು ನೆರವೇರಿತು.
ಶಾಸ್ತ್ರೀಯ ಸಂಗೀತ ಶಿಕ್ಷಕರಾದ ಶ್ರೀಮತಿ ಜಯಭಾರತಿ ವಿಷ್ಣು ಪ್ರಕಾಶ್, ಕಾವುಮಠ ಇವರು ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಸಂಗೀತ ಶಿಕ್ಷಣ ತರಗತಿಗೆ ಚಾಲನೆ ನೀಡಿದರು.
ಪ್ರತಿಷ್ಠಾನದ ಮುಖ್ಯಸ್ಥರಾದ ಭಾಗವತ ಸಿರಿಬಾಗಿಲು ಶ್ರೀ ರಾಮಕೃಷ್ಣ ಮಯ್ಯ ಮತ್ತು ಪ್ರತಿಷ್ಠಾನದ ಸದಸ್ಯರಾದ ಶ್ರೀ ಎದುರ್ಕಳ ಸದಾಶಿವ ಭಟ್, ಶ್ರೀಮತಿ ಸುಮಿತ್ರಾ ಆರ್. ಮಯ್ಯ, ಶ್ರೀಮತಿ ರಾಧಾಲಕ್ಷ್ಮಿ ಲಕ್ಷ್ಮೀನಾರಾಯಣ ಕಾವುಮಠ ಉಪಸ್ಥಿತರಿದ್ದರು.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
