ಹರಿಯಾಣದಲ್ಲಿ ರಾವಣ ದಹನದ ವೇಳೆ ಭಾರೀ ಅನಾಹುತ ಸಂಭವಿಸಿದೆ.
ಹರಿಯಾಣಾದ ಯಮುನಾನಗರದಲ್ಲಿ ದಸರಾ ಹಬ್ಬದ ವೇಳೆ ರಾವಣ ದಹನದ ವೇಳೆ ಬೆಂಕಿ ಅಪಘಾತ ಸಂಭವಿಸಿದೆ.
ಹರಿಯಾಣದ ಯಮುನಾನಗರದಲ್ಲಿ ರಾವಣ ದಹನದ ವೇಳೆ ನೆರೆದಿದ್ದ ಜನರ ಮೇಲೆ ರಾವಣನ ಪ್ರತಿಕೃತಿ ಬಿದ್ದ ಪರಿಣಾಮ ಭಾರೀ ಅನಾಹುತ ಉಂಟಾಗಿದೆ. ಹಲವಾರು ಜನರಿಗೆ ಗಾಯಗಳಾಗಿವೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಕೆಳಗಿನ ವೀಡಿಯೋದಲ್ಲಿ ಸಂಭವಿಸಿದ ದೃಶ್ಯವನ್ನು ನೋಡಬಹುದು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

