ಕಟೀಲು ಮೇಳದಲ್ಲಿ ಸಹಾಯಕ ಮದ್ದಲೆಗಾರರಾಗಿದ್ದ ಚಿದಾನಂದ ಗೌಡ (31 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ 05-10-2022ರಂದು ಸುರತ್ಕಲ್ನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕಳೆದ 15 ವರ್ಷಗಳಿಂದ ಕಟೀಲು ಮೇಳದಲ್ಲಿ ನಿತ್ಯವೇಷಧಾರಿಯಾಗಿ, ಸಹಾಯಕ ಮದ್ದಲೆಗಾರರಾಗಿ ತಿರುಗಾಟ ನಡೆಸುತ್ತಿದ್ದ ಇವರು ಪಾರಂಪರಿಕ ಚೌಕಟ್ಟಿನೊಳಗೆ ಮದ್ದಲೆ ನುಡಿತಗಳಿಗೆ ಮತ್ತು ಚಂಡೆವಾದಕರಿಗೆ ಪುರಕವಾಗಿ ಒತ್ತು ಮದ್ದಲೆಯನ್ನು ನುಡಿಸುವ ಕೌಶಲ್ಯವನ್ನು ಹೊಂದಿದ್ದರು.
ಅವಿವಾಹಿತರಾಗಿದ್ದ ಇವರು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
