ಕಾಸರಗೋಡು ಜಿಲ್ಲೆಯ ಪೆರ್ಲ ಸಮೀಪದ ನಲ್ಕ ಎಂಬಲ್ಲಿ ಕಾರು ಅಪಘಾತ ಸಂಭವಿಸಿದೆ.
ಪೆರ್ಲಕ್ಕೆ ಹೋಗುತ್ತಿದ್ದ ಮಾರುತಿ ಒಮ್ನಿ ನಲ್ಲ ಬಸ್ ನಿಲ್ದಾಣದ ಬೋರ್ಡ್ ಹಾಕಿದ್ದ ಕಂಬಕ ಗುದ್ದಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಕಾರು ಚಾಲಕ ಗಾಯಗೊಂಡಿದ್ದಾರೆ.
ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ನಾಗೇಶ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಸ್ಥಳಕ್ಕೆ ಬದಿಯಡ್ಕ ಪೋಲೀಸರು ತೆರಳಿ ಪರಿಶೀಲನೆ ನಡೆಸಿದರು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
