ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು ಬಿಜೆಪಿಯ ಹಿರಿಯ ಕಾರ್ಯಕರ್ತರಿಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ.
ಹಿರಿಯ ವ್ಯಕ್ತಿಗಳನ್ನು ಹಿಂದೂ ಸಂಪ್ರದಾಯದಂತೆ ಗೌರವಿಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ದೇಶದ ಜನರಿಗೆ ಮಾದರಿಯ ಹೆಜ್ಜೆಯನ್ನು ಹಾಕಿಕೊಟ್ಟಿದ್ದಾರೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಇಂದು ಗುವಾಹಟಿಯಲ್ಲಿ ಬಿಜೆಪಿಯ ಹಿರಿಯ ಕಾರ್ಯಕರ್ತರ ಪಾದ ತೊಳೆದಿದ್ದಾರೆ.
ಹಿಂದೂ ಸಂಪ್ರದಾಯದಲ್ಲಿ ಕಾಲು ಹಿಡಿದು ಹಿರಿಯರಿಂದ ಆಶೀರ್ವಾದ ಬೇಡುವುದು ಮತ್ತು ಅತಿ ಹಿರಿಯರನ್ನು, ಸಾಧು, ಸಂತರನ್ನು ಕಾಲು ತೊಳೆದು ಪೂಜೆ ಮಾಡುವ ಸತ್ಸಂಪ್ರದಾಯವಿದೆ.
ಈ ಸಂಪ್ರದಾಯವನ್ನು ಪಾಲಿಸುವ ಮೂಲಕ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಳಿದವರಿಗೆ ಮಾದರಿಯಾಗಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

