ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು ಬಿಜೆಪಿಯ ಹಿರಿಯ ಕಾರ್ಯಕರ್ತರಿಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ.
ಹಿರಿಯ ವ್ಯಕ್ತಿಗಳನ್ನು ಹಿಂದೂ ಸಂಪ್ರದಾಯದಂತೆ ಗೌರವಿಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ದೇಶದ ಜನರಿಗೆ ಮಾದರಿಯ ಹೆಜ್ಜೆಯನ್ನು ಹಾಕಿಕೊಟ್ಟಿದ್ದಾರೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಇಂದು ಗುವಾಹಟಿಯಲ್ಲಿ ಬಿಜೆಪಿಯ ಹಿರಿಯ ಕಾರ್ಯಕರ್ತರ ಪಾದ ತೊಳೆದಿದ್ದಾರೆ.
ಹಿಂದೂ ಸಂಪ್ರದಾಯದಲ್ಲಿ ಕಾಲು ಹಿಡಿದು ಹಿರಿಯರಿಂದ ಆಶೀರ್ವಾದ ಬೇಡುವುದು ಮತ್ತು ಅತಿ ಹಿರಿಯರನ್ನು, ಸಾಧು, ಸಂತರನ್ನು ಕಾಲು ತೊಳೆದು ಪೂಜೆ ಮಾಡುವ ಸತ್ಸಂಪ್ರದಾಯವಿದೆ.
ಈ ಸಂಪ್ರದಾಯವನ್ನು ಪಾಲಿಸುವ ಮೂಲಕ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಳಿದವರಿಗೆ ಮಾದರಿಯಾಗಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

