Tuesday, September 17, 2024
Homeಸುದ್ದಿರಾಜ್ಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಸನ್ಮಯ ತೃತೀಯ

ರಾಜ್ಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಸನ್ಮಯ ತೃತೀಯ

ಪುತ್ತೂರು,ಅ11: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 19 ವರ್ಷ ವಯೋಮಿತಿ ಒಳಗಿನ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸನ್ಮಯ ತೃತೀಯ ಸ್ಥಾನ ಗಳಿಸಿದ್ದಾರೆ.

ಈಕೆ ಕನ್ಯಾನದ ಈಶ್ವರ ಪ್ರಸಾದ್ ಮತ್ತು ಮಧುರಾ ದಂಪತಿ ಪುತ್ರಿ.

ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments