ತಿರುವನಂತಪುರಂ: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಆತ್ಮಕಥೆಯಿಂದ ಹೆಚ್ಚಿನ ಮಾಹಿತಿ ಹೊರಬಿದ್ದಿದೆ.
ಐಎಎಸ್ ಅಧಿಕಾರಿ ಶಿವಶಂಕರ್ ಅವರು ಸ್ವಪ್ನಾ ಜೊತೆಗಿನ ಸಂಬಂಧದ ಬಗ್ಗೆ ಪತ್ನಿಗೆ ಹೇಳಿದಾಗ ಅವರು ಯಾವುದೇ ಚಿಂತೆಯಿಲ್ಲದೆ ಶುಭ ಹಾರೈಸಿದರು ಎಂದು ಸ್ವಪ್ನಾ ಬಹಿರಂಗಪಡಿಸಿದ್ದಾರೆ.
‘ನನ್ನ ಜೊತೆಗಿನ ಸಂಬಂಧದ ಬಗ್ಗೆ ಐಎಎಸ್ ಅಧಿಕಾರಿ ಶಿವಶಂಕರ್ ಪತ್ನಿಗೆ ಹೇಳಿದಾಗ ಯಾವುದೇ ಸಮಸ್ಯೆ ಇರಲಿಲ್ಲ. ಅವನು (ಶಿವಶಂಕರ್) ನನ್ನಲ್ಲಿ (ಸ್ವಪ್ನಾ) ಕೆಲವು ಗುಣಗಳನ್ನು ಕಂಡಿರಬಹುದು ಎಂದು ಶಿವಶಂಕರ್ ಪತ್ನಿ ಹೇಳಿದ್ದಳು.
ಇದಾದ ನಂತರ ಐಎಎಸ್ ಅಧಿಕಾರಿ ಶಿವಶಂಕರ್ ಮನೆಯಿಂದ ಹೊರಬಂದು ಹೀದರ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್ಗೆ ಸ್ಥಳಾಂತರಗೊಂಡರು. ನಮ್ಮ ನಂತರದ ಭೇಟಿಗಳೆಲ್ಲಾ ಫ್ಲಾಟ್ನಲ್ಲಿಯೇ ನಡೆದವು’ ಎಂದು ಸ್ವಪ್ನಾ ಬರೆದುಕೊಂಡಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ