ನಾಳೆ ದಿನಾಂಕ 15.10.2022ರಂದು ಶನಿವಾರ ಸಂಜೆ 6 ಘಂಟೆಗೆ ಸರಿಯಾಗಿ ಮೂಡಲಪಾಯ ಯಕ್ಷಗಾನ – ಶ್ರೀ ದೇವಿ ಮಹಾತ್ಮೆ ಪ್ರದರ್ಶನಗೊಳ್ಳಲಿದೆ.
ಮಂಡ್ಯ, ಹಾಸನ ಮತ್ತು ತುಮುಕೂರು ಉತ್ಸವವು, ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿದೆ.
ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ಎರಡುದಿನ ನಡೆಯಲಿದ್ದು ನಾಳೆ ದಿನಾಂಕ 15.10.2022ರಂದು ಸಂಜೆ 6 ಘಂಟೆಗೆ ಸರಿಯಾಗಿ ಶ್ರೀ ದೇವಿ ಮಹಾತ್ಮೆ ಎಂಬ ಮೂಡಲಪಾಯ ಯಕ್ಷಗಾನ ಪ್ರದರ್ಶನವು ದೆಹಲಿ ಕರ್ನಾಟಕ ಸಭಾಂಗಣದಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರ ನೋಡಿ.

