ನಾಳೆ ದಿನಾಂಕ 15.10.2022ರಂದು ಶನಿವಾರ ಸಂಜೆ 6 ಘಂಟೆಗೆ ಸರಿಯಾಗಿ ಮೂಡಲಪಾಯ ಯಕ್ಷಗಾನ – ಶ್ರೀ ದೇವಿ ಮಹಾತ್ಮೆ ಪ್ರದರ್ಶನಗೊಳ್ಳಲಿದೆ.
ಮಂಡ್ಯ, ಹಾಸನ ಮತ್ತು ತುಮುಕೂರು ಉತ್ಸವವು, ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿದೆ.
ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ಎರಡುದಿನ ನಡೆಯಲಿದ್ದು ನಾಳೆ ದಿನಾಂಕ 15.10.2022ರಂದು ಸಂಜೆ 6 ಘಂಟೆಗೆ ಸರಿಯಾಗಿ ಶ್ರೀ ದೇವಿ ಮಹಾತ್ಮೆ ಎಂಬ ಮೂಡಲಪಾಯ ಯಕ್ಷಗಾನ ಪ್ರದರ್ಶನವು ದೆಹಲಿ ಕರ್ನಾಟಕ ಸಭಾಂಗಣದಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರ ನೋಡಿ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ