ನಾಳೆ ದಿನಾಂಕ 15.10.2022ರಂದು ಶನಿವಾರ ಸಂಜೆ 6 ಘಂಟೆಗೆ ಸರಿಯಾಗಿ ಮೂಡಲಪಾಯ ಯಕ್ಷಗಾನ – ಶ್ರೀ ದೇವಿ ಮಹಾತ್ಮೆ ಪ್ರದರ್ಶನಗೊಳ್ಳಲಿದೆ.
ಮಂಡ್ಯ, ಹಾಸನ ಮತ್ತು ತುಮುಕೂರು ಉತ್ಸವವು, ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿದೆ.
ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ಎರಡುದಿನ ನಡೆಯಲಿದ್ದು ನಾಳೆ ದಿನಾಂಕ 15.10.2022ರಂದು ಸಂಜೆ 6 ಘಂಟೆಗೆ ಸರಿಯಾಗಿ ಶ್ರೀ ದೇವಿ ಮಹಾತ್ಮೆ ಎಂಬ ಮೂಡಲಪಾಯ ಯಕ್ಷಗಾನ ಪ್ರದರ್ಶನವು ದೆಹಲಿ ಕರ್ನಾಟಕ ಸಭಾಂಗಣದಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರ ನೋಡಿ.


- ಇಮ್ರಾನ್ ಖಾನ್ ಜೀವಂತವಾಗಿದ್ದಾರೆಯೇ? ಜೈಲಿನಲ್ಲಿಯೇ ಸಾವಿನ ಸಂದೇಹ
- ನೆಟ್ಫ್ಲಿಕ್ಸ್ನ ‘ಲವ್ ಈಸ್ ಬ್ಲೈಂಡ್’ (Love Is Blind) ಈಗ ಬಹು ಜನಪ್ರಿಯ
- 3.7 ಮಿಲಿಯನ್ ಪೌಂಡ್ (47 ಕೋಟಿ ರೂಪಾಯಿ) ಮೌಲ್ಯದ ಫೆರಾರಿ ಕಾರು ಪೊಲೀಸ್ ಕಾರ್ಯಾಚರಣೆಯಲ್ಲಿ ವಶಕ್ಕೆ
- ಉಜಿರೆಯಲ್ಲಿ ಕೆಎಸ್ಆರ್ ಟಿಸಿ ಬಸ್ ಮತ್ತು ಬೈಕ್ ಢಿಕ್ಕಿ – ಯುವಕ ಸಾವು: UJIRE
- ಒಂದೇ ದೋಣಿಯಲ್ಲಿ ಕುಳಿತು ಇಂಗ್ಲಿಷ್ ಕಾಲುವೆಯನ್ನು ದಾಟಿದ 230 ಜನರು!

