ನಾಳೆ ದಿನಾಂಕ 15.10.2022ರಂದು ಶನಿವಾರ ಸಂಜೆ 6 ಘಂಟೆಗೆ ಸರಿಯಾಗಿ ಮೂಡಲಪಾಯ ಯಕ್ಷಗಾನ – ಶ್ರೀ ದೇವಿ ಮಹಾತ್ಮೆ ಪ್ರದರ್ಶನಗೊಳ್ಳಲಿದೆ.
ಮಂಡ್ಯ, ಹಾಸನ ಮತ್ತು ತುಮುಕೂರು ಉತ್ಸವವು, ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವದ ಅಂಗವಾಗಿ ನಡೆಯಲಿದೆ.
ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ಎರಡುದಿನ ನಡೆಯಲಿದ್ದು ನಾಳೆ ದಿನಾಂಕ 15.10.2022ರಂದು ಸಂಜೆ 6 ಘಂಟೆಗೆ ಸರಿಯಾಗಿ ಶ್ರೀ ದೇವಿ ಮಹಾತ್ಮೆ ಎಂಬ ಮೂಡಲಪಾಯ ಯಕ್ಷಗಾನ ಪ್ರದರ್ಶನವು ದೆಹಲಿ ಕರ್ನಾಟಕ ಸಭಾಂಗಣದಲ್ಲಿ ನಡೆಯಲಿದೆ.
ವಿವರಗಳಿಗೆ ಕರಪತ್ರ ನೋಡಿ.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

