ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಾಂಧಿನಗರ ಬಳಿ ಭೀಕರ ಅಪಘಾತ ಸಂಭವಿಸಿದೆ.
ಇಂದು ಮುಂಜಾನೆ ಧರ್ಮಸ್ಥಳ, ಸುಬ್ರಹ್ಮಣ್ಯ, ಹಾಸನಾಂಬ ದೇಗುಲಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಟೆಂಪೋ ಟ್ರಾವೆಲರ್ ವಾಹನ ಹಾಗೂ ಕೆಎಂಎಫ್ ಹಾಲಿನ ವಾಹನ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸಾವು ಸಂಭವಿಸಿದೆ ಎಂದು ಪೋಲಿಸ್ ಮೂಲಗಳು ಹೇಳಿವೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
