ದಿನಾಂಕ 23.10.2022ರ ಆದಿತ್ಯವಾರದಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 10 ಘಂಟೆಗೆ ಆರಂಭವಾಗಲಿರುವ ಈ ಕಾರ್ಯಕ್ರಮವನ್ನು ಶ್ರೀ ವೆಂಕಟರಮಣ ಹೊಳ್ಳ ಅವರು ಉದ್ಘಾಟಿಸಲಿದ್ದಾರೆ.


ಗುರುನರಸಿಂಹ ಯಕ್ಷ ಬಳಗ ಮೀಯಪದವು ಇವರು “ಭಕ್ತ ಮಯೂರಧ್ವಜ” ಎಂಬ ತಾಳಮದ್ದಳೆಯನ್ನು ನಡೆಸಿಕೊಡಲಿದ್ದಾರೆ. ಹೆಚ್ಚಿನ ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS
