ಎಲ್ಲೆಲ್ಲೂ ದೀಪಾವಳಿ ಹಬ್ಬದ ಸಂಭ್ರಮ, ಸಡಗರ. ಪಟಾಕಿಗಳ ಸದ್ದು ಜೋರಾಗಿ ಕೇಳಿಸುತ್ತಿದೆ.

ಆದರೆ ಈ ಸಂಭ್ರಮದಲ್ಲಿ ಮೈಮರೆತು ನಮ್ಮ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಳ್ಳಬೇಕು. ನಿನ್ನೆ ದೇಶಾದ್ಯಂತ ಪಟಾಕಿಗಳು ಸ್ಪೋಟಗೊಂಡು ಹಲವಾರು ಅನಾಹುತಗಳು ಆದ ಬಗ್ಗೆ ವರದಿಯಾಗಿವೆ.
ಮಾತ್ರವಲ್ಲದೆ ಕೆಲವೊಂದು ಕಳಪೆ ಗುಣಮಟ್ಟದ ಪಟಾಕಿಗಳು ಕೈಯಲ್ಲೇ ಸ್ಪೋಟಿಸುವುದು ಕಂಡುಬರುತ್ತಿವೆ. ಈ ಬಗ್ಗೆ ಹಲವಾರು ಜನ ಹೇಳಿಕೊಂಡಿದ್ದಾರೆ.
ಸಣ್ಣ ಸಣ್ಣ ನೆಲಚಕ್ರ, ದುರುಸು (ಹೂಮಳೆ ಪಟಾಕಿ) ಮೊದಲಾದುವುಗಳು ಕೈಯಲ್ಲೇ ಸ್ಪೋಟಿಸುತ್ತಿರುವ ಕೆಲವು ಘಟನೆಗಳು ಕಂಡುಬಂದಿವೆ. ಅದಕ್ಕೆ ನಾನೇ ಸ್ವತಃ ಸಾಕ್ಷಿಯಾಗಿದ್ದೇನೆ.

ಆದುದರಿಂದ ಎಲ್ಲರೂ ಆದಷ್ಟು ಕೈಯಿಂದ ನೇರವಾಗಿ ಮುಟ್ಟುವುದನ್ನು ನಿಲ್ಲಿಸಿ. ಸಂಭಾವ್ಯ ಅಪಾಯವನ್ನು ತಪ್ಪಿಸಿ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

