ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ ಕೊಯ್ಯೂರು ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಶ್ರೀ ಪಂಚದುರ್ಗ ಯಕ್ಷಗಾನ ಕಲಾ ಸಂಘ ಕೊಯ್ಯೂರು ನೇತೃತ್ವದಲ್ಲಿ ಮತ್ತು ಶ್ರೀ ಪಂಚದುರ್ಗಾ ಭಜನಾ ಮಂಡಳಿ ಸಹಕಾರದಲ್ಲಿ ದಿನಾಂಕ 9/11/2022 ಬುಧವಾರದಿಂದ 13/11/2022 ಭಾನುವಾರದವರೆಗೆ

ಸಂಜೆ 4.30 ರಿಂದ ರಾತ್ರಿ 7.30 ವರೆಗೆ ನಡೆಯುವ ಯಕ್ಷಗಾನ ತಾಳಮದ್ದಳೆ ಪಂಚಾಹ-2022 ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ.ಬಿ. ಹರಿಶ್ಚಂದ್ರ ಬಳ್ಳಾಲ್ ಬಿಡುಗಡೆಗೊಳಿಸಿ ಶುಭಹಾರೈಸಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ. ಅಶೋಕ್ ಕುಮಾರ್ ಬಾಂಗಿಣ್ಣಾಯ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಯಕ್ಷಗಾನ ಸಂಘದ ಪದಾಧಿಕಾರಿಗಳಾದ ಉಮೇಶ್ ಆಚಾರ್ಯ ಕೋಡಿಯೇಲು, ನಾರಾಯಣ ಭಟ್ ಬಾಸಮೆ ಮತ್ತು ವಿಜಯ್ ಕುಮಾರ್ .ಎಂ ಕೊಯ್ಯೂರು, ಚಿದಾನಂದ ಗುರ್ಬೊಟ್ಟು, ಮತ್ತಿತರು ಉಪಸ್ಥಿತರಿದ್ದರು.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

