2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ – ಯಕ್ಷಗಾನಕ್ಕೆ 4 ಪ್ರಶಸ್ತಿ ಸಹಿತ ಒಟ್ಟು 67 ಸಾಧಕರಿಗೆ ನವೆಂಬರ್ 1ರಂದು ಪ್ರಶಸ್ತಿ ಪ್ರದಾನ


ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ವಿವಿಧ ಕ್ಷೇತ್ರಗಳಲ್ಲಿನ ಒಟ್ಟು 67 ಮಂದಿಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ.
ಈ ಬಾರಿ ಯಕ್ಷಗಾನಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿ ಪುರಸ್ಕೃತರಲ್ಲಿ ಪ್ರಭಾಕರ ಜೋಶಿ, ಎಂ.ಎ ನಾಯ್ಕ, ಸುಬ್ರಹ್ಮಣ್ಯ ಧಾರೇಶ್ವರ, ಸರಪಾಡಿ ಅಶೋಕ ಶೆಟ್ಟಿ ಸೇರಿದ್ದಾರೆ.
ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ ೧ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ವಿವರಗಳಿಗೆ ಕೆಳಗಿನ ಪಟ್ಟಿ ನೋಡಿ.







- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

