ಧರ್ಮಸ್ಥಳ – ಸುಬ್ರಹ್ಮಣ್ಯ ಮಧ್ಯೆ ಬಿಳಿನೆಲೆಯಲ್ಲಿ ಕಾರು ಮತ್ತು ಜೀಪು ಢಿಕ್ಕಿ, ಚಾಲಕರಿಬ್ಬರಿಗೂ ಗಾಯ
ಧರ್ಮಸ್ಥಳ – ಸುಬ್ರಹ್ಮಣ್ಯ ಮಧ್ಯೆ ಬಿಳಿನೆಲೆಯಲ್ಲಿ ಕಾರು ಮತ್ತು ಜೀಪು ಪರಸ್ಪರ ಢಿಕ್ಕಿಯಾಗಿ, ಚಾಲಕರಿಬ್ಬರೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಜಿಲ್ಲೆಯ ಎರಡು ಪುಣ್ಯ ತೀರ್ಥಕ್ಷೇತ್ರಗಳನ್ನು ಸಂಪರ್ಕಿಸುವ ರಸ್ತೆಯ ಬಿಳಿನೆಲೆ ಎಂಬಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಇಂದು ಭಾನುವಾರ ಬೆಳಗ್ಗೆ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಜೀಪು ಸುಬ್ರಹ್ಮಣ್ಯ ಕಡೆಯಿಂದ ಕಡಬಕ್ಕೆ ಆಗಮಿಸುತ್ತಿತ್ತು.
ಹುಂಡೈ ಕಾರು ಸುಬ್ರಹ್ಮಣ್ಯಕ್ಕೆ ಹೋಗುತ್ತಿತ್ತು. ಬಿಳಿನೆಲೆ ಸೇತುವೆಯ ಸಮೀಪ ಪರಸ್ಪರ ಢಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡ ಇಬ್ಬರು ಚಾಲಕರನ್ನೂ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
- ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್
- ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ