ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸುತ್ತಿರುವ ವಿಶಿಷ್ಟ ಅರ್ಥಪೂರ್ಣ ಕಾರ್ಯಕ್ರಮ ‘ಅರ್ಥಾಂತರಂಗ’ 14ನೇ ಸರಣಿಯು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇಂದು (ದಿನಾಂಕ 30.10.2022ರಂದು) ನಡೆಯಲಿದೆ.

ಇಂದು ದಿನಾಂಕ 30.10.2022ರ ಆದಿತ್ಯವಾರ ಬೆಳಗ್ಗೆ 9 ಘಂಟೆಯಿಂದ ಆರಂಭವಾಗಲಿರುವ ಈ ‘ಅರ್ಥಾಂತರಂಗ – 14’ ಕಾರ್ಯಕ್ರಮದಲ್ಲಿ ‘ತಾಳಮದ್ದಳೆಯಲ್ಲಿ ಕರ್ಣಪರ್ವ’ ಎಂಬ ಬಗ್ಗೆ ಸಂವಾದ ನಡೆಯಲಿದೆ.
ಅರ್ಥಾಂತರಂಗ ಕಾರ್ಯಕ್ರಮವು ಈ ವರೆಗೆ 13 ಭಾಗಗಳನ್ನು ಕಂಡಿದೆ.
14ನೇ ಕಾರ್ಯಕ್ರಮವಾಗಿ ಖ್ಯಾತ ಪ್ರಸಂಗಕರ್ತೃ ಗೇರುಸೊಪ್ಪೆ ಶಾಂತಪ್ಪಯ್ಯ ಅವರ ‘ಕರ್ಣಪರ್ವ’ (ಕರ್ಣಾರ್ಜುನರ ಕಾಳಗ) ಪ್ರಸಂಗದ ಪ್ರಾತ್ಯಕ್ಷಿಕೆ ಸಹಿತ ಕಾರ್ಯಾಗಾರವನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಆ ದಿನ ನಡೆಸಲಾಗುವುದು.

ಕಾರ್ಯಕ್ರಮದ ಸಂಪೂರ್ಣ ವಿವರಗಳಿಗೆ ಕಾರ್ಯಕ್ರಮದ ಆಹ್ವಾನಪತ್ರಿಕೆಯ ಚಿತ್ರಗಳನ್ನು ನೋಡಿ

- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
