ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸುತ್ತಿರುವ ವಿಶಿಷ್ಟ ಅರ್ಥಪೂರ್ಣ ಕಾರ್ಯಕ್ರಮ ‘ಅರ್ಥಾಂತರಂಗ’ 14ನೇ ಸರಣಿಯು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇಂದು (ದಿನಾಂಕ 30.10.2022ರಂದು) ನಡೆಯಲಿದೆ.

ಇಂದು ದಿನಾಂಕ 30.10.2022ರ ಆದಿತ್ಯವಾರ ಬೆಳಗ್ಗೆ 9 ಘಂಟೆಯಿಂದ ಆರಂಭವಾಗಲಿರುವ ಈ ‘ಅರ್ಥಾಂತರಂಗ – 14’ ಕಾರ್ಯಕ್ರಮದಲ್ಲಿ ‘ತಾಳಮದ್ದಳೆಯಲ್ಲಿ ಕರ್ಣಪರ್ವ’ ಎಂಬ ಬಗ್ಗೆ ಸಂವಾದ ನಡೆಯಲಿದೆ.
ಅರ್ಥಾಂತರಂಗ ಕಾರ್ಯಕ್ರಮವು ಈ ವರೆಗೆ 13 ಭಾಗಗಳನ್ನು ಕಂಡಿದೆ.
14ನೇ ಕಾರ್ಯಕ್ರಮವಾಗಿ ಖ್ಯಾತ ಪ್ರಸಂಗಕರ್ತೃ ಗೇರುಸೊಪ್ಪೆ ಶಾಂತಪ್ಪಯ್ಯ ಅವರ ‘ಕರ್ಣಪರ್ವ’ (ಕರ್ಣಾರ್ಜುನರ ಕಾಳಗ) ಪ್ರಸಂಗದ ಪ್ರಾತ್ಯಕ್ಷಿಕೆ ಸಹಿತ ಕಾರ್ಯಾಗಾರವನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಆ ದಿನ ನಡೆಸಲಾಗುವುದು.

ಕಾರ್ಯಕ್ರಮದ ಸಂಪೂರ್ಣ ವಿವರಗಳಿಗೆ ಕಾರ್ಯಕ್ರಮದ ಆಹ್ವಾನಪತ್ರಿಕೆಯ ಚಿತ್ರಗಳನ್ನು ನೋಡಿ

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

