ಇದೇ ಬರುವ ದಿನಾಂಕ 04.11.2022ರಂದು ‘ಲವಕುಶ, ಸೀತಾವಿಯೋಗ’ ಎಂಬ ಪ್ರಸಂಗಗಳ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಯಲ್ಲಾಪುರ ತಾಲೂಕಿನ ಮಂಚಿಕೇರಿ ಕಂಪನಹಳ್ಳಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ 7 ಘಂಟೆಗೆ ಯಕ್ಷಗಾನ ಪ್ರದರ್ಶನ ಆರಂಭವಾಗಲಿದೆ.
ಈ ಪ್ರದರ್ಶನದಲ್ಲಿ ಬಡಗುತಿಟ್ಟಿನ ಹೆಸರಾಂತ ಕಲಾವಿದರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸರ್ವ ಕಲಾಭಿಮಾನಿಗಳನ್ನೂ ಸಂಘಟಕರು ಆಹ್ವಾನಿಸಿದ್ದಾರೆ.
ಕಲಾವಿದರ ವಿವರ ಹಾಗೂ ಇತರ ಮಾಹಿತಿಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

