ಕುರಿಯಾಜೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ “ಬ್ರಹ್ಮತೇಜೋಬಲಂಬಲಂ” ಮತ್ತು “ಯತಿಪೂಜೆ”

ಬೆಳ್ಳಾರೆ ಸಮೀಪದ ಕುರಿಯಾಜೆಯಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ “ಬ್ರಹ್ಮತೇಜೋಬಲಂಬಲಂ” ಮತ್ತು “ಯತಿಪೂಜೆ” ಎಂಬ ಪ್ರಸಂಗಗಳ ಯಕ್ಷಗಾನ ತಾಳಮದ್ದಳೆ ಕೂಟ ನಡೆಯಲಿದೆ.
ದಿನಾಂಕ 13.11.2022ರ ಆದಿತ್ಯವಾರ ಬೆಳಗ್ಗೆ 9.30ಘಂಟೆಗೆ ತಾಳಮದ್ದಳೆ ಆರಂಭವಾಗಲಿದೆ.
“ಬ್ರಹ್ಮತೇಜೋಬಲಂಬಲಂ” ಪ್ರಸಂಗದಲ್ಲಿ ಕೌಶಿಕನಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್ ಮತ್ತು ವಸಿಷ್ಠನಾಗಿ ಪೆರ್ಮುದೆ ಜಯಪ್ರಕಾಶ ಶೆಟ್ಟಿ ಅರ್ಥ ಹೇಳಲಿದ್ದಾರೆ.
ಕಲಾಭಿಮಾನಿಗಳನ್ನು ಕುರಿಯಾಜೆ ಮನೆಯವರು ಆದರದಿಂದ ಆಮಂತ್ರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಮತ್ತು ಕಲಾವಿದರ ವಿವರಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

