ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವತಿಯಿಂದ ಪುತ್ತೂರಿನ ಪುರಭವನದಲ್ಲಿ ಜರಗಿದ 67ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ
ಸಾಹಿತಿ, ಅಂಕಣಕಾರ ವಿ.ಬಿ ಅರ್ತಿಕಜೆ, ದೈವ ನರ್ತಕ ಹರೀಶ್ ಪರವ ಕೆಯ್ಯೂರ್, ಡಾ. ಎ.ಕೆ.ರೈ ಪುತ್ತೂರು, ಕೃಷಿ ತಜ್ಞ ಸುರೇಶ್ ಬಲ್ನಾಡು, ಕ್ರೀಡಾ ಸಾಧಕಿ ಕುಮಾರಿ ಅನಘ.ಕೆ ತೆಂಕಿಲ ಇವರನ್ನು ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು.



- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
