ತುಮಕೂರು ಡಿವೈಎಸ್ಪಿ ಪಿ ಶ್ರೀನಿವಾಸ್ ಅವರು ಇಂದು ಪಿಎಸ್ಐ (ಪೊಲೀಸ್ ಸಬ್-ಇನ್ಸ್ಪೆಕ್ಟರ್) ನೇಮಕಾತಿ ಹಗರಣದ ಸಂತ್ರಸ್ತರಿಗೆ ಕಪಾಳಮೋಕ್ಷ ಮಾಡಿ ಕಳುಹಿಸಿದ್ದಾರೆ.

ಸಂತ್ರಸ್ತರು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಹಗರಣದಿಂದ ತಾವು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಮಾತನಾಡಲು ಬಂದಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಶ್ರೀನಿವಾಸ್ ಸಂತ್ರಸ್ತರಿಗೆ ಕಪಾಳಮೋಕ್ಷ ಮಾಡಿ ಕಳುಹಿಸುತ್ತಿರುವುದನ್ನು ಕಾಣಬಹುದು.
ವರದಿಗಳ ಪ್ರಕಾರ, ಸಂತ್ರಸ್ತರು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಹಗರಣದಿಂದ ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಮಾತನಾಡಲು ಬಂದಿದ್ದರು. ಆಗ ಅವರಲ್ಲೊಬ್ಬ ಸ್ವಲ್ಪ ಉದ್ಧಟತನದಿಂದ ವರ್ತಿಸಿದಂತೆ ಮೇಲ್ನೋಟಕ್ಕೆ ಕಾಣಿಸುತ್ತಿತ್ತು.

ಇದು ಶ್ರೀನಿವಾಸ್ ಅವರನ್ನು ಕೆರಳಿಸಿತು. ಇದರಿಂದ ಕೋಪಗೊಂಡ ಅವರು ಅವರಲ್ಲೋರ್ವನಿಗೆ ಕಪಾಳಮೋಕ್ಷ ಮಾಡಿ ಕಳುಹಿಸುವುದನ್ನು ಕಾಣಬಹುದು.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

