ಶುಕ್ರವಾರ ಪುತ್ತೂರಿನಲ್ಲಿ ತೆಂಕುತಿಟ್ಟು ಮತ್ತು ಬಡಗುತಿಟ್ಟು ಕಲಾವಿದರಿಂದ ಗಾನ ನಾಟ್ಯ ವೈಭವ ಮತ್ತು ‘ಸುಧನ್ವ ಮೋಕ್ಷ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ದಿನಾಂಕ 04.11.2022ರ ಶುಕ್ರವಾರ 4 ಘಂಟೆಗೆ ಪುತ್ತೂರು ಪುರಭವನದಲ್ಲಿ ತೆಂಕುತಿಟ್ಟು ಮತ್ತು ಬಡಗುತಿಟ್ಟು ಕಲಾವಿದರಿಂದ ಗಾನ ನಾಟ್ಯ ವೈಭವ ಮತ್ತು ‘ಸುಧನ್ವ ಮೋಕ್ಷ’ ಯಕ್ಷಗಾನ ಪ್ರದರ್ಶನ ಜರಗಲಿದೆ.
ಕಾರ್ಯಕ್ರಮವು ಸಂಜೆ 4 ಘಂಟೆಗೆ ಸರಿಯಾಗಿ ಆರಂಭವಾಗಲಿದೆ.
ಕಾರ್ಯಕ್ರಮದ ವಿವರ ಮತ್ತು ಕಲಾವಿದರ ವಿವರ ಹಾಗೂ ಪಾತ್ರಪರಿಚಯಕ್ಕಾಗಿ ಮೇಲಿನ ಚಿತ್ರವನ್ನು ನೋಡಿ.


- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

