ನವೆಂಬರ್ 1 ರ ಮಂಗಳವಾರದಂದು ದಿವಂಗತ ಕನ್ನಡ ನಟ ಪುನೀತ್ ರಾಜ್ಕುಮಾರ್ ಅವರನ್ನು ಸನ್ಮಾನಿಸಿದ, ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದರು.
ಅಕ್ಟೋಬರ್ 29, 2021 ರಂದು ಹೃದಯಾಘಾತದಿಂದ ನಿಧನರಾದ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಯಿತು.
ಈ ಸಮಾರಂಭದಲ್ಲಿ ಭಾಗವಹಿಸಲು ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದ ಅದರಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಅಪ್ಪು ಕುಟುಂಬದವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ಟಿಆರ್ ಕೂಡ ಉಪಸ್ಥಿತರಿದ್ದರು.

