ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸುವ ಕಾರ್ಯಕ್ಕೆ ಇಂದು ಶಾಸಕ ಶ್ರೀ ಸೋಮಶೇಖರ ರೆಡ್ಡಿಯವರ ನೇತೃತ್ವದಲ್ಲಿ ಚಾಲನೆ


ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಭಾರತೀಯರಿಗೆ ಆರೋಗ್ಯ ಸೇವೆಯ ಹಕ್ಕು ನೀಡಲು ಜಾರಿ ಮಾಡಿದ ಆಯುಷ್ಮಾನ್ ಯೋಜನೆ, ಕೋಟ್ಯಂತರ ಬಡ ಕುಟುಂಬಗಳಿಗೆ ಸಂಜೀವಿನಿಯಾಗಿದೆ.
ಬಳ್ಳಾರಿಯ ಸಮಸ್ತ ಜನತೆಗೆ ಈ ಯೋಜನೆಯ ಲಾಭ ತಲುಪಿಸಲು ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸುವ ಕಾರ್ಯಕ್ಕೆ ಇಂದು ಶಾಸಕ ಶ್ರೀ ಸೋಮಶೇಖರ ರೆಡ್ಡಿಯವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು
