ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸುವ ಕಾರ್ಯಕ್ಕೆ ಇಂದು ಶಾಸಕ ಶ್ರೀ ಸೋಮಶೇಖರ ರೆಡ್ಡಿಯವರ ನೇತೃತ್ವದಲ್ಲಿ ಚಾಲನೆ


ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಭಾರತೀಯರಿಗೆ ಆರೋಗ್ಯ ಸೇವೆಯ ಹಕ್ಕು ನೀಡಲು ಜಾರಿ ಮಾಡಿದ ಆಯುಷ್ಮಾನ್ ಯೋಜನೆ, ಕೋಟ್ಯಂತರ ಬಡ ಕುಟುಂಬಗಳಿಗೆ ಸಂಜೀವಿನಿಯಾಗಿದೆ.
ಬಳ್ಳಾರಿಯ ಸಮಸ್ತ ಜನತೆಗೆ ಈ ಯೋಜನೆಯ ಲಾಭ ತಲುಪಿಸಲು ಉಚಿತವಾಗಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಿಸುವ ಕಾರ್ಯಕ್ಕೆ ಇಂದು ಶಾಸಕ ಶ್ರೀ ಸೋಮಶೇಖರ ರೆಡ್ಡಿಯವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು

- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
