ಧರ್ಮಸ್ಥಳ ಮೇಳದ ಯಕ್ಷಗಾನ ಪ್ರದರ್ಶನ ಇಂದಿನಿಂದ ಆರಂಭ – ಸೇವೆಯಾಟಗಳ ಪ್ರಥಮ ಪ್ರದರ್ಶನವಾಗಿ ಇಂದು ಧರ್ಮಸ್ಥಳದಲ್ಲಿ ‘ಅಶ್ವಮೇಧ’ ಪ್ರಸಂಗ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯು 2022-23ನೇ ಸಾಲಿನ ತಿರುಗಾಟವನ್ನು ಇಂದಿನಿಂದ (05.11.2022) ಆರಂಭಿಸಲಿದೆ.
ಇಂದು ಶ್ರೀ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ತನ್ನ ಸೇವಾಕರ್ತರ ಸೇವೆಯಾಟದೊಂದಿಗೆ ತನ್ನ ಪ್ರದರ್ಶನ ಆರಂಭಿಸಲಿದೆ ಎಂದು ಶ್ರೀ ಕ್ಷೇತ್ರದ ಹಾಗೂ ಮೇಳದ ಪ್ರಕಟಣೆ ತಿಳಿಸಿದೆ.
ಇಂದು ಸಂಜೆ 7 ಘಂಟೆಯಿಂದ ರಾತ್ರಿ 12 ಘಂಟೆಯವರೆಗೆ ‘ಅಶ್ವಮೇಧ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

